Additional information
Author | D.V.Guruprasad |
---|---|
Language | Kannada |
Category | Biography |
₹225.00
ಕೈಗೆ ಬಂದ ತುತ್ತು
‘ಕೈಗೆ ಬಂದ ತುತ್ತು’ ಆತ್ಮಕಥನದಲ್ಲಿ ಗುರುಪ್ರಸಾದ ತಾವು ವೃತ್ತಿ ಜೀವನದಲ್ಲಿ ಕಂಡ ಹಲವಾರು ಕುತೂಹಲಕಾರಿ ಘಟನೆಗಳನ್ನೂ, ಅಪರಾಧಗಳ ತನಿಖೆಯನ್ನೂ ರೋಚಕವಾಗಿ ಬಣ್ಣಿಸಿದ್ದಾರೆ. ತಾವು ಹತ್ತಿರದಿಂದ ಕಂಡ ರಾಜಮಹಾರಾಜರು, ಪ್ರಧಾನಿಗಳು, ಪತ್ರಕರ್ತರು ಹಾಗೂ ಸಿನಿಮಾ ರಂಗದವರ ವ್ಯಕ್ತಿಚಿತ್ರಗಳನ್ನು ತಮ್ಮ ಸರಳ ಸುಂದರ ಶೈಲಿಯಲ್ಲಿ ಈ ಕೃತಿಯಲ್ಲಿ ದಾಖಲಿಸಿದ್ದಾರೆ.
ಈ ಕೃತಿಯ ಪ್ರತಿ ಪುಟವೂ ರೋಮಾಂಚನಕಾರಿಯಾಗಿದ್ದು, ಗುರುಪ್ರಸಾದರ ಆತ್ಮಕಥನ ಇಂದಿನ ಯುವಪೀಳಿಗೆಗೆ ಪ್ರೇರಣೆಯಾಗುತ್ತದೆ. ಈ ಕೃತಿಯಲ್ಲಿ ಹಾಸ್ಯವಿದೆ. ಗಾಂಭೀರ್ಯವಿದೆ. ಕುತೂಹಲವಿದೆ. ರೋಮಾಂಚನವಿದೆ ಹಾಗೂ ವಿಷಾದವೂ ಇದೆ. ಸಂಗ್ರಹ ಯೋಗ್ಯ ಕೃತಿ ಇದು.
Author | D.V.Guruprasad |
---|---|
Language | Kannada |
Category | Biography |
Only logged in customers who have purchased this product may leave a review.
Reviews
There are no reviews yet.